ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm