ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು
ಅರಿಶಿನ ಶುಂಠಿ ಮತ್ತು ಜೇನುತುಪ್ಪ
ಅರಿಶಿನ ಮತ್ತು ತೆಂಗಿನ ಎಣ್ಣೆ
ಹೀಗೆ ಮಾಡಿ
ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm