ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm