ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am