ಬ್ರೇಕಿಂಗ್ ನ್ಯೂಸ್
26-07-22 08:56 pm Source: Vijayakarnataka ಡಾಕ್ಟರ್ಸ್ ನೋಟ್
ಮಾರ್ಕೆಟ್ಗೆ ಹೋದಾಗ ಹಲವಾರು ಬಗೆಯ ತರಕಾರಿಗಳು ಕಾಣಲು ಸಿಗುತ್ತದೆ. ನಮಗೆ ಇಷ್ಟವಾಗುವ ತರಕಾರಿಗಳನ್ನು ಖರೀದಿಸಿ, ಮನೆಗೆ ತಂದ ಬಳಿಕ ಇದನ್ನು ಸರಿಯಾಗಿ ಸ್ವಚ್ಛಗೊಳಿಸಿ ಅಡುಗೆ ಪದಾರ್ಥಗಳನ್ನಾಗಿ ಬಳಕೆ ಮಾಡಿಕೊಂಡು ಸೇವನೆ ಮಾಡುತ್ತೇವೆ. ಆದರೆ ನಾವು ಖರೀದಿಸಿರುವ ತರಕಾರಿಗಳ ಆರೋಗ್ಯ ಪ್ರಯೋಜನಗಳು ಮಾತ್ರ ನಮಗೆ ಗೊತ್ತೇ ಇರುವುದಿಲ್ಲ.ಕೇವಲ ಈ ತರಕಾರಿ ಗಳಿಗೆ ನೀಡಿದ ಬೆಲೆಯನ್ನು ಮಾತ್ರ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ!
ಅದರಲ್ಲೂ ಯಾವ್ಯಾವ ತರಕಾರಿ ನಮ್ಮ ಯಾವ ಆರೋಗ್ಯ ಸಮಸ್ಯೆಗೆ ಒಳ್ಳೆಯ ಪರಿಣಾಮ ಬೀರುತ್ತದೆ, ಎನ್ನುವುದನ್ನು ನಾವು ಮೊದಲು ತಿಳಿದುಕೊಂಡಿರಬೇಕು. ಇದರಿಂದ ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಅಲ್ಲದೆ ನಮ್ಮ ಆರೋಗ್ಯ ರಕ್ಷಣೆಯನ್ನು ಕೂಡ ನಾವು ಮಾಡಿಕೊಳ್ಳಬಹುದು.
ಇದಕ್ಕೆ ಒಂದು ಒಳ್ಳೆಯ ಉದಾಹರಣೆಯನ್ನು ನೋಡುವುದಾದರೆ, ಹಚ್ಚಹಸಿರೆಲೆ ತರಕಾರಿಗಳ ಗುಂಪಿಗೆ ಸೇರಿರುವ ಹೂಕೋಸು ಮತ್ತು ಬ್ರೊಕೋಲಿಯನ್ನು ತಮ್ಮ ಆಹಾರಕ್ರಮದಲ್ಲಿ ಸೇರಿಸಿ ಕೊಂಡು ಬರುವುದರಿಂದ, ರಕ್ತದಲ್ಲಿ ಏರುಪೇರಾಗುವುದನ್ನು ತಡೆಯುವುದು ಮಾತ್ರವಲ್ಲದೆ, ಹೃದಯಾಘಾತ ಹಾಗು ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿಡುವುದು. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ಓದಿ...
ಹೃದಯಾಘಾತ ಅಥವಾ ಹಾರ್ಟ್ ಅಟ್ಯಾಕ್ ಸಮಸ್ಯೆಗೆ ಕಾರಣಗಳು

ಇಂದಿನ ದಿನದಲ್ಲಿ ಕೆಟ್ಟ ಜೀವನಶೈಲಿ ಅನಾರೋಗ್ಯಕಾರಿ ಆಹಾರ ಕ್ರಮದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಸಣ್ಣ ವಯಸ್ಸಿನವರಿಂದ ಹಿಡಿದು ವಯಸ್ಸಾದವರ ತನಕ ಪ್ರತಿಯೊಬ್ಬರಲ್ಲೂ ಕೂಡ ಕಂಡು ಬರುತ್ತಿದೆ.ಇದಕ್ಕೆಲ್ಲಾ ಮುಖ್ಯ ಕಾರಣ ನಾವು ಸೇವನೆ ಮಾಡುವ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಬ್ಬಿನ ಅಂಶ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರ್ಪಡೆಯಾಗಿ, ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಇದರಿಂದ ಹೃದಯದ ಮೇಲೆ ಅತಿಯಾದ ಒತ್ತಡ ಉಂಟಾಗಿ, ಹೃದಯಾಘಾತದ ಸಮಸ್ಯೆ ಕಂಡು ಬರುತ್ತದೆ.
ಹಾಗಾದ್ರೆ ಇದಕ್ಕೆ ಪರಿಹಾರ ಏನು?

ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
ಆರೋಗ್ಯ ತಜ್ಞರ ಪ್ರಕಾರ

ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಗಜ ಗಾತ್ರ ಹೊಂದಿರುವ ಹೂಕೋಸು ಹಾಗೂ ಬ್ರೊಕೋಲಿ ತನ್ನಲ್ಲಿ ಬ್ರೊಕೋಲಿಯಲ್ಲಿ ಸೂಕ್ಷ್ಮ ಪೌಷ್ಟಿಕ ಸತ್ವಗಳಾದ ವಿಟಮಿನ್ ' ಸಿ ', ವಿಟಮಿನ್ ' ಎ ' ಮತ್ತು ವಿಟಮಿನ್ ' ಕೆ ' ಅಂಶಗಳು ಸಾಕಷ್ಟು ಪ್ರಮಾಣದಲ್ಲಿ ಸಿಗುವುದರಿಂದ, ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ, ರಕ್ತನಾಳಗಳಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗಲು ನೆರವಾಗುತ್ತದೆ.
ಕೊನೆಯ ಮಾತು
![]()
Add These Two Vegetables In Your Diet To Decrease Heart Attack Risk.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm