ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am