ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm