ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm