ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!
ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು
ಅಧ್ಯಯನಗಳು ಹೇಳುವಂತೆ
ಕೊನೆಯ ಮಾತು
ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am