ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm