ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm