ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm