ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am