ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ
ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
ಬಾಯಿಯ ದುರ್ವಾಸನೆ ದೂರವಾಗುತ್ತದೆ
Raisins Soaked In Water Has Double Health Benefits.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm