ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm