ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm