ಬ್ರೇಕಿಂಗ್ ನ್ಯೂಸ್
29-07-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಬಗೆಯ ತರಕಾರಿಗಳನ್ನು ಕೂಡ ನೋಡಿ, ಮನುಷ್ಯನ ಆರೋಗ್ಯ ವೃದ್ಧಿಸುವಲ್ಲಿ ಇವುಗಳ ಪಾತ್ರ ಮರೆಯುವ ಹಾಗಿಲ್ಲ. ಎಲ್ಲಾ ಬಗೆಯ ತರಕಾರಿಗಳಲ್ಲಿ ಕೂಡ ಅಷ್ಟೇ, ಹಲವಾರು ರೀತಿಯ ಪೌಷ್ಟಿಕ ಸತ್ವಗಳು ಅಡಗಿದೆ.
ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕುಂಬಳಕಾಯಿ. ಮನುಷ್ಯನ ಆರೋಗ್ಯ ವೃದ್ಧಿಯಲ್ಲಿ ಈ ತರಕಾರಿಯ ಪಾತ್ರ ಬಲು ದೊಡ್ಡು. ತನ್ನಲ್ಲಿ ಮೆಗ್ನಿಶಿಯಂ, ಕಬ್ಬಿನಾಂಶ ಮತ್ತು ನಾರಿನಾಂಶ ಅಧಿಕ ವಾಗಿರುವ ಈ ತರಕಾರಿಯನ್ನು ವಾರದಲ್ಲಿ ಒಮ್ಮೆಯಾದರೂ, ಈ ತರಕಾರಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ, ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು.
ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾಗದ ಸಂಗತಿಯೆಂದರೆ, ಈ ಗಜಗಾತ್ರದ ತರಕಾರಿಯನ್ನು ಕತ್ತರಿಸಿದ ಬಳಿಕ ಸಿಗುವ ಬೀಜಗಳನ್ನು ಮಾತ್ರ ನಾವು ತಪ್ಪಿಯೂ ಕೂಡ ಬಿಸಾಡಬಾರದು.. ಇದರಿಂದ ಕೂಡ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ... ಅವು ಯಾವುದು ಎಂಬುದನ್ನು ಮುಂದೆ ಓದಿ...
ಕುಂಬಳಕಾಯಿ ಬೀಜಗಳು

ಪುರುಷರ ಫಲವತ್ತತೆ
![]()
ಯಥೇಚ್ಛವಾಗಿ ಪ್ರೋಟೀನ್ ಅಂಶ ಕಂಡು ಬರುತ್ತದೆ
![]()
ಲೈಂಗಿಕ ಆರೋಗ್ಯಕ್ಕೆ
![]()
Know The Healthy Reasons Why Sweet Pumpkin Seeds Are Best For Mens Health.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm