ಬ್ರೇಕಿಂಗ್ ನ್ಯೂಸ್
30-07-22 09:33 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಆರೋಗ್ಯಕರ ಎಂದು ಹೇಳುತ್ತಾರೆ. ಆದರೆ ಜನರಿಗೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸೀತಾಫಲ ಹಣ್ಣನ್ನು ತಿಂದರೆ ಹಾಗಾಗುತ್ತದೆ ಹೀಗಾಗುತ್ತದೆ ಎಂಬ ಗೊಂದಲ ಕೂಡ ಇದೆ. ಆದರೆ ನಿಜ ಹೇಳಬೇಕೆಂದರೆ ಸೀತಾಫಲ ಹಣ್ಣು ಯಾರು ಬೇಕಾದರೂ ತಿನ್ನಬಹುದು.
ಇದರಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುತ್ತದೆ ಜೊತೆಗೆ ಇನ್ನಿತರ ಪೌಷ್ಟಿಕ ಸತ್ವಗಳು ಸಹ ಇರುತ್ತವೆ. ಇವೆಲ್ಲವೂ ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಸೀತಾಫಲ ಹಣ್ಣನ್ನು ಹೆಚ್ಚು ತಿನ್ನುವುದರಿಂದ ನೆಗಡಿ ಮತ್ತು ಶೀತ ಆಗಬಹುದು. ಇದರಲ್ಲಿ ಎಚ್ಚರಿಕೆ ವಹಿಸಿದರೆ ಸಾಕು. ಸೀತಾಫಲ ಹಣ್ಣಿನ ಸೇವನೆಯ ಬಗ್ಗೆ ಜನರು ಕೆಲವೊಂದು ಗೊಂದಲಗಳನ್ನು ಒಳಗೊಂಡಿದ್ದಾರೆ. ಈ ಲೇಖನದಲ್ಲಿ ಅಂತಹ ಗೊಂದಲಗಳನ್ನು ಪರಿಹಾರ ಮಾಡುವ ಕೆಲಸ ಮಾಡಲಾಗಿದೆ.
ಸಕ್ಕರೆ ಕಾಯಿಲೆ ಇದ್ದರೆ..........?

ಕೊಬ್ಬಿನ ಅಂಶ ಹೆಚ್ಚಾಗಿದ್ದರೆ.........

ಹೃದ್ರೋಗಿಗಳು ತಿನ್ನಬಹುದಾ?
![]()
ಪಿಸಿಓಡಿ ಸಮಸ್ಯೆಯಲ್ಲಿ ಇರುವವರು
![]()
ಸೀತಾಫಲ ಹಣ್ಣನ್ನು ಚಳಿಗಾಲದಲ್ಲಿ ಅಥವಾ ಮಳೆಗಾಲದಲ್ಲಿ ಸೇವನೆ ಮಾಡಬಹುದಾ?

Can Sugar And Heart Patient Eat Custard Apple Know The All Details.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm