ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm