ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am