ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm