ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm