ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm