ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
![]()
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
![]()
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
![]()
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು

ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ

Natural Foods You Must Add To Your Daily Diet To Purify Blood.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm