ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
![]()
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
![]()
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
![]()
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು

ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ

Natural Foods You Must Add To Your Daily Diet To Purify Blood.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm