ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am