ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm