ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ
ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ
Why Vitamin C Is Very Important To Body.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am