ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm