ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am