ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm