ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm