ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm