ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ
ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು
ವಿಟಮಿನ್ ಬಿ ಅಂಶ
ಆಹಾರ ಪದ್ಧತಿಯಲ್ಲಿ ಮಶ್ರೂಮ್
ಕ್ಯಾನ್ಸರ್ ಸಂಸ್ಥೆಯ ಪ್ರಕಾರ
ಆರೋಗ್ಯ ತಜ್ಞರ ಪ್ರಕಾರ
ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm