ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm