ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಚರ್ಮದ ಆರೋಗ್ಯಕ್ಕೆ ಉತ್ತಮ

ದೇಹದಲ್ಲಿ ರಕ್ತ ಶುದ್ಧವಾಗುತ್ತದೆ

ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ

ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
![]()
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
![]()
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm