ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಚರ್ಮದ ಆರೋಗ್ಯಕ್ಕೆ ಉತ್ತಮ

ದೇಹದಲ್ಲಿ ರಕ್ತ ಶುದ್ಧವಾಗುತ್ತದೆ

ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ

ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
![]()
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
![]()
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm