ಬ್ರೇಕಿಂಗ್ ನ್ಯೂಸ್
19-08-22 06:44 pm Source: Vijayakarnataka ಡಾಕ್ಟರ್ಸ್ ನೋಟ್
ಬಾಳೆಹಣ್ಣು ಹೆಚ್ಚು ಹಣ್ಣಾದರೆ ಅವುಗಳ ಮೇಲೆ ಚುಕ್ಕೆ ಚುಕ್ಕೆ ಬಂದುಬಿಡುತ್ತದೆ. ಆಗ ಅವುಗಳನ್ನು ತಿನ್ನಲು ಮನಸ್ಸು ಬರುವುದಿಲ್ಲ. ಬಹುಶಃ ಇದು ಕೊಳೆತು ಹೋಗಿರಬಹುದು ಎಂದುಕೊಂಡು ಹೊರಗಡೆ ಬಿಸಾಡುತ್ತೇವೆ. ಆದರೆ ಇದು ತಪ್ಪು. ಬಾಳೆಹಣ್ಣಿನಿಂದ ಅದರಲ್ಲೂ ಹಣ್ಣಾದ ಬಾಳೆಹಣ್ಣಿನಿಂದ ನಮಗೆ ಹೆಚ್ಚು ಪ್ರಯೋಜನಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ತಿಳಿದುಕೊಳ್ಳಬಹುದು.
ಕಾರ್ಬೋಹೈಡ್ರೇಟ್ ಅಂಶಗಳು ಸಿಗುತ್ತವೆ

ಕ್ಯಾಲೋರಿಗಳ ಬಗ್ಗೆ ನೋಡುವುದಾದರೆ

ಬಾಳೆಹಣ್ಣು ಹಣ್ಣಾಗಿದ್ದರೂ ಅಥವಾ ಕಾಯಿ ರೂಪದಲ್ಲಿದ್ದರೂ ಅದರಲ್ಲಿನ ಕ್ಯಾಲೋರಿಗಳು ಮಾತ್ರ ಬದಲಾಗುವುದಿಲ್ಲ. ಆದರೆ ಒಂದು ಅಚ್ಚರಿಯ ವಿಷಯ ಎಂದರೆ ಬೇರೆ ಹಣ್ಣುಗಳಿಗೆ ಹೋಲಿಸಿದರೆ ಬಾಳೆಹಣ್ಣಿನಲ್ಲಿ ಕ್ಯಾಲೋರಿಗಳು ಯಾವಾಗಲೂ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಆಂಟಿಆಕ್ಸಿಡೆಂಟ್ ಅಂಶಗಳು
![]()
ವಿಟಮಿನ್ ಮತ್ತು ಖನಿಜಾಂಶಗಳು

ಗಮನಿಸಬೇಕಾದ ಅಂಶ
![]()
ನಿಮ್ಮ ಮನೆಯಲ್ಲಿ ಒಂದು ವೇಳೆ ಹಣ್ಣಾದ ಬಾಳೆ ಹಣ್ಣುಗಳು ಜಾಸ್ತಿ ಉಳಿದಿದ್ದರೆ, ಅವುಗಳನ್ನು ರೆಫ್ರಿಜರೇಟರ್ ನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಅವುಗಳಲ್ಲಿರುವ ಪೌಷ್ಟಿಕ ಸತ್ವಗಳು ಜಾಸ್ತಿ ದಿನ ಉಳಿಯುತ್ತವೆ.
Dont Neglect Overripe Banana, Its Healthy If You Are Not A Diabetic.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm