ಬ್ರೇಕಿಂಗ್ ನ್ಯೂಸ್
19-08-22 06:44 pm Source: Vijayakarnataka ಡಾಕ್ಟರ್ಸ್ ನೋಟ್
ಬಾಳೆಹಣ್ಣು ಹೆಚ್ಚು ಹಣ್ಣಾದರೆ ಅವುಗಳ ಮೇಲೆ ಚುಕ್ಕೆ ಚುಕ್ಕೆ ಬಂದುಬಿಡುತ್ತದೆ. ಆಗ ಅವುಗಳನ್ನು ತಿನ್ನಲು ಮನಸ್ಸು ಬರುವುದಿಲ್ಲ. ಬಹುಶಃ ಇದು ಕೊಳೆತು ಹೋಗಿರಬಹುದು ಎಂದುಕೊಂಡು ಹೊರಗಡೆ ಬಿಸಾಡುತ್ತೇವೆ. ಆದರೆ ಇದು ತಪ್ಪು. ಬಾಳೆಹಣ್ಣಿನಿಂದ ಅದರಲ್ಲೂ ಹಣ್ಣಾದ ಬಾಳೆಹಣ್ಣಿನಿಂದ ನಮಗೆ ಹೆಚ್ಚು ಪ್ರಯೋಜನಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ತಿಳಿದುಕೊಳ್ಳಬಹುದು.
ಕಾರ್ಬೋಹೈಡ್ರೇಟ್ ಅಂಶಗಳು ಸಿಗುತ್ತವೆ

ಕ್ಯಾಲೋರಿಗಳ ಬಗ್ಗೆ ನೋಡುವುದಾದರೆ

ಬಾಳೆಹಣ್ಣು ಹಣ್ಣಾಗಿದ್ದರೂ ಅಥವಾ ಕಾಯಿ ರೂಪದಲ್ಲಿದ್ದರೂ ಅದರಲ್ಲಿನ ಕ್ಯಾಲೋರಿಗಳು ಮಾತ್ರ ಬದಲಾಗುವುದಿಲ್ಲ. ಆದರೆ ಒಂದು ಅಚ್ಚರಿಯ ವಿಷಯ ಎಂದರೆ ಬೇರೆ ಹಣ್ಣುಗಳಿಗೆ ಹೋಲಿಸಿದರೆ ಬಾಳೆಹಣ್ಣಿನಲ್ಲಿ ಕ್ಯಾಲೋರಿಗಳು ಯಾವಾಗಲೂ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಆಂಟಿಆಕ್ಸಿಡೆಂಟ್ ಅಂಶಗಳು
![]()
ವಿಟಮಿನ್ ಮತ್ತು ಖನಿಜಾಂಶಗಳು

ಗಮನಿಸಬೇಕಾದ ಅಂಶ
![]()
ನಿಮ್ಮ ಮನೆಯಲ್ಲಿ ಒಂದು ವೇಳೆ ಹಣ್ಣಾದ ಬಾಳೆ ಹಣ್ಣುಗಳು ಜಾಸ್ತಿ ಉಳಿದಿದ್ದರೆ, ಅವುಗಳನ್ನು ರೆಫ್ರಿಜರೇಟರ್ ನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಅವುಗಳಲ್ಲಿರುವ ಪೌಷ್ಟಿಕ ಸತ್ವಗಳು ಜಾಸ್ತಿ ದಿನ ಉಳಿಯುತ್ತವೆ.
Dont Neglect Overripe Banana, Its Healthy If You Are Not A Diabetic.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm