ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am