ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm