ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm