ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm