ಬ್ರೇಕಿಂಗ್ ನ್ಯೂಸ್
22-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಬಹಳಷ್ಟು ಜನರಿಗೆ ರಾತ್ರಿಯ ಹೊತ್ತು ಮಲಗುವ ಮುಂಚೆ ಒಂದು ಲೋಟ ಹಾಲು ಕುಡಿದು ಮಲಗುವ ಅಭ್ಯಾಸವಿರುತ್ತದೆ. ಕೆಲವರು ಹಾಲಿಗೆ ಚಿಟಿಕೆ ಉಪ್ಪು ಸೇರಿಸಿ ಕುಡಿಯುತ್ತಾರೆ. ಇನ್ನು ಕೆಲವರು ಕೇಸರಿ, ಮತ್ತೆ ಕೆಲವರು ಸಾಧಾರಣ ಸಕ್ಕರೆ, ಹಾರ್ಲಿಕ್ಸ್, ಬೋರ್ನ್ವಿಟ ಹೀಗೆ ತಮಗೆ ಇಷ್ಟವಾದ ಮಿಶ್ರಣ ಮಾಡಿಕೊಂಡು ಕುಡಿಯುತ್ತಾರೆ.
ಬಹುತೇಕ ಜನರಿಗೆ ಹಾಲು ಕುಡಿಯುವುದು ಅಭ್ಯಾಸ ಮಾತ್ರವಲ್ಲ ಬದಲಿಗೆ ಅದರ ರುಚಿ ಆಸ್ವಾದಿಸುವುದು ಕೂಡ ಮನಸ್ಸಿನಲ್ಲಿ ಇರುತ್ತದೆ. ಆದರೆ ನಾವು ಕುಡಿಯುವ ಯಾವುದೇ ಪಾನೀಯ ನಮಗೆ ಆರೋಗ್ಯವನ್ನು ವೃದ್ಧಿಸಬೇಕು.
ಅದರಿಂದ ಯಾವುದೇ ಅಡ್ಡಪರಿಣಾಮಗಳು ಎದುರಾಗಬಾರದು. ಇಂತಹ ಸಾಧ್ಯತೆಯನ್ನು ನಿರ್ವಹಣೆ ಮಾಡುವ ಮತ್ತು ರಾತ್ರಿಯಲ್ಲಿ ಹಾಲು ಕುಡಿದ ಮೇಲೆ ನೆಮ್ಮದಿಯಿಂದ ನಿದ್ರೆ ಮಾಡುವ ಅವಕಾಶವನ್ನು ಒದಗಿಸುವ ಒಂದು ಆಹಾರ ಪದಾರ್ಥವನ್ನು ನೀವು ಹುಡುಕುತ್ತಿದ್ದೀರಿ ಎಂದಾದರೆ ಅದು ಗೋಡಂಬಿ ಬೀಜ ಎಂದು ನೇರವಾಗಿ ಹೇಳಬಹುದು.
ಗೋಡಂಬಿ ಬೀಜಗಳಲ್ಲಿ ಸಿಗುವ ಪ್ರಯೋಜನಗಳು
![]()
ಗೋಡಂಬಿ ಬೀಜಗಳ ಆರೋಗ್ಯ ಗುಣಗಳು

ಗೋಡಂಬಿ ಹಾಲು ತಯಾರಿಸುವುದು ಹೇಗೆ?

ಗೋಡಂಬಿ ಹಾಲಿನ ವಿಶೇಷವಾದ ಆರೋಗ್ಯ ಪ್ರಯೋಜನಗಳು
![]()
ಮೆದುಳಿನ ಆರೋಗ್ಯಕ್ಕೆ
![]()
Drink Cashew Milk To Sleep Like A Baby At Night.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm