ಬ್ರೇಕಿಂಗ್ ನ್ಯೂಸ್
23-08-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ನೆಗಡಿ, ಕೆಮ್ಮು ಜಾಸ್ತಿ ಇದೆಯಾ? ರಾತ್ರಿ ಹೊತ್ತು ಕೆಮ್ಮು ಜಾಸ್ತಿ ಬರುತ್ತಾ? ವೈದ್ಯರು ಅಸ್ತಮಾ ಎಂದು ಹೇಳಿದ್ದಾರಾ? ಹಾಗಿದ್ದರೆ ನೀವು ಪುದಿನ ಸೊಪ್ಪನ್ನು ಬಳಸಬೇಕು. ವಿವಿಧ ರೂಪಗಳಲ್ಲಿ ನೀವು ಬಳಸಬಹುದು. ಮುಖ್ಯವಾಗಿ ಪುದೀನಾ ಎಲೆಗಳ ಚಹ ತಯಾರು ಮಾಡಿಕೊಂಡು ಕುಡಿ ಯುವುದು ಒಳ್ಳೆಯದು. ಸಾಕಷ್ಟು ಒಳ್ಳೆಯ ರೀತಿಯಲ್ಲಿ ಇದರಿಂದ ಪ್ರಯೋಜನ ಸಿಗುತ್ತದೆ. ನಿಮ್ಮ ಆರೋಗ್ಯ ತೊಂದರೆ ಇಂದ ನಿಮಗೆ ಪರಿಹಾರ ಕೂಡ ಸಿಗುತ್ತದೆ. ಹೇಗೆ ಎಂದು ಇಲ್ಲಿ ತಿಳಿದುಕೊಳ್ಳೋಣ ಬನ್ನಿ...
ಕೆಮ್ಮು ಮತ್ತು ಅಸ್ತಮಾಗೆ ಪುದೀನಾ ಎಲೆಗಳು
![]()
ನಿಮ್ಮ ಕೆಮ್ಮು ಮತ್ತು ಅಸ್ತಮಾ ಸಮಸ್ಯೆಗೆ ಪುದೀನಾ ಒಂದು ಮನೆ ಮದ್ದು ಎಂದು ಹೇಳ ಬಹುದು. ಇದಕ್ಕೆ ನೀವು ಏನು ಮಾಡಬಹುದು ಎಂದು ಕೇಳಿದರೆ ಇಲ್ಲಿವೆ ಪರಿಹಾರಗಳು.
ಮೊದಲನೆಯದು

ಎರಡನೆಯದು
![]()
ಒಂದು ವೇಳೆ ನೀವು ಆಸ್ತಮ ಸಮಸ್ಯೆಯಿಂದ ಈಗಾಗಲೇ ಬಳಲುತ್ತಿದ್ದರೆ, ನೀವು ಪುದೀನಾ ಸಾರವನ್ನು ಅಥವಾ ಆವಿಯನ್ನು ಮೇಲಿನ ರೀತಿ ತೆಗೆದುಕೊಂಡರೆ ಅದರಲ್ಲಿರುವ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಶ್ವಾಸಕೋಶದ ಒಳಭಾಗಕ್ಕೆ ತಲುಪಿ ಗಂಟಲಿನ ಭಾಗದಲ್ಲಿ ಮತ್ತು ಶ್ವಾಸಕೋಶದಲ್ಲಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ.
ಮೂರನೆಯದು

ನಾಲ್ಕನೆ ಪರಿಹಾರವನ್ನು ನೋಡೋಣ
![]()
Mint Leaves Will Have Double Impact On Your Asthama And Cold.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm