ಬ್ರೇಕಿಂಗ್ ನ್ಯೂಸ್
23-08-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ನೆಗಡಿ, ಕೆಮ್ಮು ಜಾಸ್ತಿ ಇದೆಯಾ? ರಾತ್ರಿ ಹೊತ್ತು ಕೆಮ್ಮು ಜಾಸ್ತಿ ಬರುತ್ತಾ? ವೈದ್ಯರು ಅಸ್ತಮಾ ಎಂದು ಹೇಳಿದ್ದಾರಾ? ಹಾಗಿದ್ದರೆ ನೀವು ಪುದಿನ ಸೊಪ್ಪನ್ನು ಬಳಸಬೇಕು. ವಿವಿಧ ರೂಪಗಳಲ್ಲಿ ನೀವು ಬಳಸಬಹುದು. ಮುಖ್ಯವಾಗಿ ಪುದೀನಾ ಎಲೆಗಳ ಚಹ ತಯಾರು ಮಾಡಿಕೊಂಡು ಕುಡಿ ಯುವುದು ಒಳ್ಳೆಯದು. ಸಾಕಷ್ಟು ಒಳ್ಳೆಯ ರೀತಿಯಲ್ಲಿ ಇದರಿಂದ ಪ್ರಯೋಜನ ಸಿಗುತ್ತದೆ. ನಿಮ್ಮ ಆರೋಗ್ಯ ತೊಂದರೆ ಇಂದ ನಿಮಗೆ ಪರಿಹಾರ ಕೂಡ ಸಿಗುತ್ತದೆ. ಹೇಗೆ ಎಂದು ಇಲ್ಲಿ ತಿಳಿದುಕೊಳ್ಳೋಣ ಬನ್ನಿ...
ಕೆಮ್ಮು ಮತ್ತು ಅಸ್ತಮಾಗೆ ಪುದೀನಾ ಎಲೆಗಳು
![]()
ನಿಮ್ಮ ಕೆಮ್ಮು ಮತ್ತು ಅಸ್ತಮಾ ಸಮಸ್ಯೆಗೆ ಪುದೀನಾ ಒಂದು ಮನೆ ಮದ್ದು ಎಂದು ಹೇಳ ಬಹುದು. ಇದಕ್ಕೆ ನೀವು ಏನು ಮಾಡಬಹುದು ಎಂದು ಕೇಳಿದರೆ ಇಲ್ಲಿವೆ ಪರಿಹಾರಗಳು.
ಮೊದಲನೆಯದು

ಎರಡನೆಯದು
![]()
ಒಂದು ವೇಳೆ ನೀವು ಆಸ್ತಮ ಸಮಸ್ಯೆಯಿಂದ ಈಗಾಗಲೇ ಬಳಲುತ್ತಿದ್ದರೆ, ನೀವು ಪುದೀನಾ ಸಾರವನ್ನು ಅಥವಾ ಆವಿಯನ್ನು ಮೇಲಿನ ರೀತಿ ತೆಗೆದುಕೊಂಡರೆ ಅದರಲ್ಲಿರುವ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಶ್ವಾಸಕೋಶದ ಒಳಭಾಗಕ್ಕೆ ತಲುಪಿ ಗಂಟಲಿನ ಭಾಗದಲ್ಲಿ ಮತ್ತು ಶ್ವಾಸಕೋಶದಲ್ಲಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ.
ಮೂರನೆಯದು

ನಾಲ್ಕನೆ ಪರಿಹಾರವನ್ನು ನೋಡೋಣ
![]()
Mint Leaves Will Have Double Impact On Your Asthama And Cold.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm