ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
ಹಸಿ ಹಣ್ಣುಗಳನ್ನು ತಿನ್ನಬಾರದು
ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು
ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು
ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
Kidney Transplanted Patients Better Follow This Diet Plan.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am