ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm