ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm