ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm